ಬ್ರೇಕಿಂಗ್ ನ್ಯೂಸ್
09-08-23 06:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಮಾನದಲ್ಲಿ ಬಂದಿದ್ದ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗಲೇ ಹೃದಯಾಘಾತ ಆಗಿತ್ತು. ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮಂಗಳೂರು ಹೊರವಲಯದ ಪೊಳಲಿ ಮೂಲದ ಜಯರಾಮ ಭಟ್ ಅವರು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್ನಲ್ಲಿ ಕೆಳಹಂತದಿಂದ ಮೇಲಕ್ಕೇರುತ್ತಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಭಡ್ತಿ ಪಡೆದಿದ್ದರು. ಬಳಿಕ ಬ್ಯಾಂಕ್ ಚೇರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು 1972 ರಲ್ಲಿ ಮೈಸೂರು ವಿವಿಯಿಂದ ಎಂಎಸ್ಸಿ ಪದವಿ ಗಳಿಸಿದ್ದರು.
ಮರು ವರ್ಷವೇ ಪ್ರೊಬೇಷನರಿ ಅಧಿಕಾರಿಯಾಗಿ ಕರ್ನಾಟಕ ಬ್ಯಾಂಕ್ ಸೇರಿದ್ದರು. 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಗೆ ಮಹಾ ಪ್ರಬಂಧಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಬ್ಯಾಂಕಿನ ಸಿಇಓ ಹುದ್ದೆಗೆ ಬಡ್ತಿ ಪಡೆದು ಸಂಸ್ಥೆಯ ಔನ್ನತ್ಯಕ್ಕೆ ಕೊಡುಗೆ ನೀಡಿದ್ದರು.
Mangalore Jayaram Bhat former Managing director of Karnataka Bank no more after Heart attack.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm