ಬ್ರೇಕಿಂಗ್ ನ್ಯೂಸ್
10-08-23 11:15 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಅಪಾಯಕಾರಿ ನೀರಿನಲ್ಲಿ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ ಫೋನ್ ಮೊಬೈಲ್ ಜೆಟ್ಟಿ ಬಳಿ ಬೋಟ್ ನಿಲ್ಲುವ ನದಿ ನೀರಿಗೆ ಬಿದ್ದಿತ್ತು. ಮೊಬೈಲ್ ಕಳೆದುಕೊಂಡು ಚಿಂತಿತರಾದ ಅವರು ಬೇರೆಯವರ ಸಹಾಯದಿಂದ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.


ತಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿನ ಆಳದಲ್ಲಿ ಹುಡುಕಾಟ ನಡೆಸಿದ್ದು ಮೊಬೈಲ್ ಪತ್ತೆ ಹಚ್ಚಿ ಹೊರತೆಗೆದು ವಾರಸುದಾರರಿಗೆ ನೀಡಿದ್ದಾರೆ. ನೆರೆದಿದ್ದ ಜನ ಈಶ್ವರ್ ಅವರ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
Udupi Eshwar Malpe jumps into river to search missing iPhone at Malpe.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm