ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm