ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm