ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm