ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm