ಬ್ರೇಕಿಂಗ್ ನ್ಯೂಸ್
06-11-20 06:25 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 06: ಕೊರೊನಾ ನಿರ್ಬಂಧಗಳ ನಡುವೆ ನಾಟಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬೇಕೆಂಬ ನಾಟಕ ಕಲಾವಿದರ ಸಂಘದ ಮನವಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ. ಸರಕಾರದ ಮಾರ್ಗಸೂಚಿ ಅನ್ವಯ ನಾಟಕ ಆರಂಭಕ್ಕೆ ಅನುಮತಿ ನೀಡುವುದಾಗಿ ಹೇಳಿದ್ದಾರೆ.
ಕೊರೊನಾ ಕಾರಣದಿಂದ ಕಳೆದೊಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಸ್ಕೃತಿಕ ಮತ್ತು ಜನಪದ ಕಾರ್ಯಕ್ರಮಗಳು ಸಂಪೂರ್ಣ ಸ್ಥಗಿತಗೊಂಡಿತ್ತು. ಹೀಗಾಗಿ ಕಲಾವಿದರಿಗೆ ದೈನಂದಿನ ಜೀವನ ಸಾಗಿಸಲು ಕಷ್ಟವಾಗಿತ್ತು. ಕರಾವಳಿ ಜಿಲ್ಲೆಯಲ್ಲಿ ಸುಮಾರು 50ಕ್ಕಿಂತಲೂ ಹೆಚ್ಚಿನ ವೃತ್ತಿಪರ ನಾಟಕ ತಂಡಗಳಿವೆ. ನಾಟಕಗಳಲ್ಲಿ ದುಡಿಯುವ ಹೆಚ್ಚಿನ ರಂಗ ಕಲಾವಿದರು ಕಲೆಯನ್ನೇ ಜೀವನದ ವೃತ್ತಿಯನ್ನಾಗಿಸಿದ್ದು, ಕಲಾವಿದರಿಗೆ ಬೇರೆ ಆದಾಯದ ಮೂಲಗಳಿರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾಟಕ ಕಲಾವಿದರ ಸಂಘವು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.



ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಸರಕಾರದ ಸುತ್ತೋಲೆಯಂತೆ ಎಲ್ಲಾ ವಿಧದ ಮನೋರಂಜನಾ ಕಾರ್ಯಕ್ರಮಗಳಿಗೆ ಷರತ್ತಿನ ಆಧಾರದಲ್ಲಿ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕರಾವಳಿ ಕರ್ನಾಟಕ ರಂಗ ಕಲಾವಿದರ ಸೇವಾ ಪರಿಷತ್ತು (ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆ) ಅಧ್ಯಕ್ಷ ಮೋಹನ್ ದಾಸ್ ಕೊಟ್ಟಾರಿ ತಿಳಿಸಿದ್ದಾರೆ.
ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕಣ್ಣೂರು, ಗೌರವ ಸಲಹೆಗಾರ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಸ್ಥಾಪಕ ಸದಸ್ಯರು ರಮೇಶ್ ರೈ ಕುಕ್ಕುವಳ್ಳಿ, ಚಿದಾನಂದ ಅದ್ಯಪಾಡಿ, ನ್ಯಾಯವಾದಿ ಮೋಹನ್ ದಾಸ್ ರೈ, ಕೀತ್ ಪುರ್ತಾಡೊ, ಚಲನಚಿತ್ರ ನಿರ್ದೇಶಕ ವಿಶ್ವನಾಥ್ ಕೋಡಿಕಲ್ ಹಾಗೂ ನ್ಯಾಯವಾದಿ ರಿತೇಶ್ ಬಂಗೇರ ಉಪಸ್ಥಿತರಿದ್ದರು.
The Mangalore DC has given permission to hold Drama and Cultural Activities with certain guidelines here on Nov 6, 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm