ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm