ಬ್ರೇಕಿಂಗ್ ನ್ಯೂಸ್
19-08-23 03:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 19: ತಾಲೂಕಿನ ಅರಂತೋಡು ಗ್ರಾಮದ ಗ್ರಾಮ ಕರಣಿಕ ಐದು ಸಾವಿರ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಗ್ರಾಮ ಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ. ಖಾತೆ ಬದಲಾವಣೆಗೆ ಎನ್ಓಸಿ ನೀಡಲು ಎಂಟು ಸಾವಿರ ನೀಡಬೇಕೆಂದು ವ್ಯಕ್ತಿಯೊಬ್ಬರ ಬಳಿ ಡಿಮ್ಯಾಂಡ್ ಮಾಡಿದ್ದ. ಇಂದು ಬೆಳಗ್ಗೆ ಹಣ ಪಡೆಯುತ್ತಿದ್ದಾಗಲೇ ಆರೋಪಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಅರಂತೋಡು ನಿವಾಸಿ ಹರಿಪ್ರಸಾದ್ ಎಂಬವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಕರಣಿಕ 8 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಮೊದಲ ಕಂತಿನಲ್ಲಿ 3 ಸಾವಿರ ರೂಪಾಯಿ ಪಡೆದಿದ್ದ.
ಬಾಕಿ ಉಳಿದ ಐದು ಸಾವಿರ ಹಣವನ್ನು ಇಂದು ಬೆಳಗ್ಗೆ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯ ಬಳಿ ಲಂಚದ 5 ಸಾವಿರ ರೂಪಾಯಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ದ.ಕ. ಎಸ್ಪಿ ಸೈಮನ್ ಮತ್ತು ಡಿವೈಎಸ್ಪಿ ಚೆಲುವರಾಜು ಮಾರ್ಗದರ್ಶನದಲ್ಲಿ
Sullia Gram Panchayat staff arrested by Lokayukta for demanding 5 thousand bribe. The arrested has been identified as Miyasab Mulla.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm