ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am