ಬ್ರೇಕಿಂಗ್ ನ್ಯೂಸ್
19-08-23 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 21 ರಂದು ರಜೆ ಘೋಷಿಸುವಂತೆ ಕಾರ್ಕಳ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಅವರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
'ನಾಗರ ಪಂಚಮಿಯು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳನ್ನು ಒಳಗೊಂಡಿರುವ ತುಳುನಾಡಿನಲ್ಲಿ ಹಿಂದೂಗಳು ಮತ್ತು ಜೈನರು ಆಚರಿಸುವ ನಾಗ ಪಂಚಮಿ ಪ್ರಮುಖ ಸಾಂಪ್ರದಾಯಿಕ ಹಬ್ಬವಾಗಿದ್ದು, ದೈವ ದೇವರುಗಳ ಆರಧಾನೆಯಲ್ಲಿ ನಾಗರಾಧನೆಯು ಪ್ರಮುಖವಾಗಿದೆ. ಹೀಗಾಗಿ ಉಭಯ ಜಿಲ್ಲೆಗಳಲ್ಲಿ ನಾಗರ ಪಂಚಮಿಯಂದು ರಜೆ ಘೋಷಿಸುವಂತೆ ಬಿಜೆಪಿ ಶಾಸಕರು ಮನವಿ ಮಾಡಿದ್ದಾರೆ.
ತುಳುವರ ವಿಶೇಷ ಹಬ್ಬವಾದ ನಾಗರ ಪಂಚಮಿಯಂದು ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಮಾಜಿ ಸಚಿವ ಸುನೀಲ್ ಕುಮಾರ್ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
Issue holiday to Schools and colleges at Udupi and Mangalore for Naga Panchami, MLA Sunil Kumar letter to Dc.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm