ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm