ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm