ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm