ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm