ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am