ಬ್ರೇಕಿಂಗ್ ನ್ಯೂಸ್
24-08-23 07:43 pm Mangalore Correspondent ಕರಾವಳಿ
ಉಳ್ಳಾಲ, ಆ.24: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.


ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ. ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಮೂರುಕಟ್ಟೆ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.
ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಅವರು ಗಮನಿಸಿದ್ದಾರೆ.
ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No Aaadhar card conductor forces school student to get down from bus at Kumpala in Mangalore.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm