ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am