ಬ್ರೇಕಿಂಗ್ ನ್ಯೂಸ್
25-08-23 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 25: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ದಿಢೀರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ.
ಹರ್ಷಲ್ ಕೌಶಲ್ (17) ಮೃತ ವಿದ್ಯಾರ್ಥಿ. ಗುರುವಾರ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದು ಅಜ್ಜಿ ಮಾತ್ರ ಮನೆಯಲ್ಲಿದ್ದರು. ಮಗನಿಗೆ ತಾಯಿ ಫೋನ್ ಮಾಡಿದರೂ ಸ್ವೀಕರಿಸದೇ ಇದ್ದಾಗ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಮೇಲಿನ ಮಹಡಿಗೆ ತೆರಳಿ ನೋಡಿದಾಗ ಹುಡುಗ ಸಾವಿಗೆ ಶರಣಾಗಿದ್ದ.
ಹರ್ಷಲ್ ನಗರದ ಮೇರಿಹಿಲ್ ನಲ್ಲಿ ಪಿಯುಸಿ ಸೈನ್ಸ್ ಓದುತ್ತಿದ್ದ. ಹೆತ್ತವರಿಗೆ ಒಬ್ವನೇ ಮಗನಾಗಿದ್ದ. ಯಾಕಾಗಿ ಕೃತ್ಯ ಎಸಗಿದ್ದಾನೆ, ಕಾಲೇಜಿನಲ್ಲಿ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸ್ಥಳೀಯರು, ಮನೆಯವರು ಚಿಂತಿತರಾಗಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Private college 17 year old student commits suicide at his house in shakthinagar in Mangalore. The deceased has been identified as Harshal Koushal. He was the only son.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm