ಬ್ರೇಕಿಂಗ್ ನ್ಯೂಸ್
27-08-23 08:47 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಆಗಬೇಕು, ನೈಜ ಆರೋಪಿ ಪತ್ತೆಯಾಗಬೇಕೆಂದು ಎಲ್ಲ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಅತ್ಯಾಚಾರಗೈದ ಆರೋಪಿ "ಕೊರಗಜ್ಜ ಕೊರಗಜ್ಜ" ಎಂದು ನರಳುತ್ತ ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆ ಮಾಡಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ. ಮೊದಲು ಪ್ರಾರ್ಥನೆ ಸಲ್ಲಿಸಿ ಬಳಿಕ ಸೌಜನ್ಯಾ ಭಾವಚಿತ್ರ ಹಿಡಿದು ನೆಲದಲ್ಲೇ ಒಂದು ಸುತ್ತು ಉರುಳು ಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗಬೇಕೆಂದು ಎಲ್ಲ ಕಡೆ ಪ್ರತಿಭಟನೆಗಳು ನಡೀತಿದ್ರೂ ಸರ್ಕಾರ ಮೌನ ವಹಿಸಿದೆ. ಸೌಜನ್ಯಾ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಬೇಕು ಎಂದರು.
Udupi Nithyananda Volakadu offers Urulu Seve at Koragajja Temple for justice for Sowjanya rape and murder justice.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm