ಬ್ರೇಕಿಂಗ್ ನ್ಯೂಸ್
30-08-23 07:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಉಳ್ಳಾಲ ಉಳಿಯ ಆಸುಪಾಸಿನಲ್ಲಿ ನೇತ್ರಾವತಿ ಹಿನ್ನೀರು ಪ್ರದೇಶದಲ್ಲಿ ಮತ್ತೆ ಮಾಲಿನ್ಯ ಸೇರಿಕೊಂಡಿದ್ದು, ಜಲಚರಗಳು ಸತ್ತು ಬಿದ್ದಿರುವುದನ್ನು ಅಲ್ಲಿನ ಮೀನುಗಾರರು ಮಾಧ್ಯಮದ ಗಮನ ಸೆಳೆದಿದ್ದಾರೆ.
2-3 ದಿನಗಳಿಂದ ಉಳಿಯ ಭಾಗದಲ್ಲಿ ಹಿನ್ನೀರಿನಲ್ಲಿ ನೀರು ಮಾಲಿನ್ಯಗೊಂಡಿದ್ದು, ಬಣ್ಣ ಬದಲಾಗಿದೆ. ಈ ಭಾಗದಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿದ್ದು, ಮೀನುಗಾರರು ಆತಂಕಗೊಂಡಿದ್ದಾರೆ. ಉಳಿಯ ಪಕ್ಕದಲ್ಲಿಯೇ ಫಿಶ್ ಮೀಲ್ ಗಳಿದ್ದು ಅದರ ತ್ಯಾಜ್ಯವನ್ನು ನೇರವಾಗಿ ಕಡಲಿಗೆ ಬಿಡಲಾಗುತ್ತಿದ್ದು ಅದರಿಂದಾಗಿಯೇ ಸಮಸ್ಯೆ ಆಗಿದೆ ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.







ಸ್ಥಳೀಯ ನಾಡದೋಣಿ ಮೀನುಗಾರ ಪ್ರೇಮಪ್ರಕಾಶ್ ಬಳಿ ಕೇಳಿದಾಗ, ಬಹಳಷ್ಟು ಮೀನುಗಳು ಸತ್ತು ಬಿದ್ದಿವೆ. ಆದರೆ ನಿಶ್ಚಿತವಾಗಿ ಇಂಥದ್ದೇ ಕಾರಣ ಎಂದು ಹೇಳಲಾಗದು. ಮಳೆಗಾಲ ಕಳೆದ ಬಳಿಕ ಸಿಹಿ ನೀರು ಹಿನ್ನೀರಿಗೆ ನುಗ್ಗಿದರೆ ಇಂತಹ ಸಮಸ್ಯೆ ಆಗುತ್ತದೆ. ಇಂತಹ ನೀರಿನಲ್ಲಿ ಆಮ್ಲಜನಕ ಕಡಿಮೆಯಿದ್ದರೆ ಮೀನುಗಳು ಸಾಯುತ್ತವೆ. ಇದರ ಜೊತೆಗೆ ಫಿಶ್ ಮೀಲ್ ಗಳ ತ್ಯಾಜ್ಯವೂ ಸೇರಿಕೊಂಡಿರುವ ಸಾಧ್ಯತೆ ಇದೆ. ಮೀನುಗಾರಿಕೆ ಇಲಾಖೆಗೆ ದೂರು ನೀಡಿದ್ದೇವೆ. ತಜ್ಞರು ಆಗಮಿಸಿದ್ದು ನೀರನ್ನು ಪರೀಕ್ಷೆಗೆ ಒಯ್ದಿದ್ದಾರೆ ಎಂದು ತಿಳಿಸಿದ್ದಾರೆ.
ಎರಡು ದಿನದಲ್ಲಿ ಅಂದಾಜು 80 ಶೇಕಡಾದಷ್ಟು ಮೀನುಗಳು ಸತ್ತಿವೆ ಎನ್ನುತ್ತಿದ್ದಾರೆ. ಈ ಭಾಗದಲ್ಲಿ ಕಾಂಡ್ಲಾ ವನಗಳಿದ್ದು ಇದರ ಎಡೆಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುತ್ತವೆ. ಇಂತಹ ಜಾಗದಲ್ಲೇ ಮೀನುಗಳು ಸತ್ತಿರುವುದರಿಂದ ದೊಡ್ಡ ಮಟ್ಟಿನ ಪರಿಣಾಮ ಆಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Hundreds of fish killed by Fish Mill pollution at Ullal in Mangalore. Water turns completely poisonous due to chemicals released by Fish mill factory.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm