ಬ್ರೇಕಿಂಗ್ ನ್ಯೂಸ್
30-08-23 08:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಆವರಣದ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಬ್ಬ ಕಾರ್ಮಿಕ ಮೃತಪಟ್ಟ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರದಲ್ಲಿ ನಡೆದಿದೆ.
ಬಜ್ಪೆ ಕರಂಬಾರು ನಿವಾಸಿ ಹನೀಫ್ (51) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇದೇ ವೇಳೆ, ಮಣಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದು ಕೆಲಸ ಮಾಡಿಸುತ್ತಿದ್ದರು. ಹನೀಫ್ ಮತ್ತು ಮಣಿ ಅವರು ಗೋಡೆ ಪಕ್ಕದಲ್ಲಿ ಚರಂಡಿ ಅಗೆಯುತ್ತಿದ್ದಾಗ ಏಕಾಏಕಿ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲೇ ಹನೀಫ್ ಮೃತಪಟ್ಟಿದ್ದಾರೆ.
ಮಣಿ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Compound wall collapses at Krishnapura in Surathkal, one died on spot.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm