ಬ್ರೇಕಿಂಗ್ ನ್ಯೂಸ್
30-08-23 08:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಆವರಣದ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಬ್ಬ ಕಾರ್ಮಿಕ ಮೃತಪಟ್ಟ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರದಲ್ಲಿ ನಡೆದಿದೆ.
ಬಜ್ಪೆ ಕರಂಬಾರು ನಿವಾಸಿ ಹನೀಫ್ (51) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇದೇ ವೇಳೆ, ಮಣಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದು ಕೆಲಸ ಮಾಡಿಸುತ್ತಿದ್ದರು. ಹನೀಫ್ ಮತ್ತು ಮಣಿ ಅವರು ಗೋಡೆ ಪಕ್ಕದಲ್ಲಿ ಚರಂಡಿ ಅಗೆಯುತ್ತಿದ್ದಾಗ ಏಕಾಏಕಿ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲೇ ಹನೀಫ್ ಮೃತಪಟ್ಟಿದ್ದಾರೆ.
ಮಣಿ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Compound wall collapses at Krishnapura in Surathkal, one died on spot.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am