ಬ್ರೇಕಿಂಗ್ ನ್ಯೂಸ್
08-11-20 11:27 am Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 8: ಯುವಕನೊಬ್ಬ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ನಡೆದಿದೆ.
ಬಿ.ಸಿ.ರೋಡಿನಿಂದ ಮುಂದೆ ಸಿಗುವ ಹೊಸ ಸೇತುವೆಯಿಂದ ಯುವಕ ನದಿಗೆ ಹಾರಿರುವುದನ್ನು ವಾಹನ ಪ್ರಯಾಣಿಕರು ಗಮನಿಸಿದ್ದಾರೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗನ್ನು ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬ್ಯಾಗ್ ಗಮನಿಸಿದಾಗ ಅದರಲ್ಲಿ ಆಧಾರ್ ಕಾರ್ಟ್, ವೋಟರ್ ಐಡಿ ಸೇರಿ ಕೆಲವು ದಾಖಲೆ ಪತ್ರಗಳು ದೊರೆತಿವೆ. ಆಧಾರ್ ಕಾರ್ಡ್ ನಲ್ಲಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಸುಚೇತನ್ (27) ಎಂದು ಇದೆ. ಇದೇ ಆಧಾರ್ ಕಾರ್ಡ್ ಹೊಂದಿರುವ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ದೃಢಪಟ್ಟಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A man jumped into Netravati River at Bantwal over-bridge on the early hours of Sunday, November 07. The dead has been identified as Suchethan from Puttur. His Bag and documents were found near the bridge in which police and rescue team have started the search operations.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm