ಬ್ರೇಕಿಂಗ್ ನ್ಯೂಸ್
08-11-20 11:27 am Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 8: ಯುವಕನೊಬ್ಬ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ನಡೆದಿದೆ.
ಬಿ.ಸಿ.ರೋಡಿನಿಂದ ಮುಂದೆ ಸಿಗುವ ಹೊಸ ಸೇತುವೆಯಿಂದ ಯುವಕ ನದಿಗೆ ಹಾರಿರುವುದನ್ನು ವಾಹನ ಪ್ರಯಾಣಿಕರು ಗಮನಿಸಿದ್ದಾರೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗನ್ನು ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬ್ಯಾಗ್ ಗಮನಿಸಿದಾಗ ಅದರಲ್ಲಿ ಆಧಾರ್ ಕಾರ್ಟ್, ವೋಟರ್ ಐಡಿ ಸೇರಿ ಕೆಲವು ದಾಖಲೆ ಪತ್ರಗಳು ದೊರೆತಿವೆ. ಆಧಾರ್ ಕಾರ್ಡ್ ನಲ್ಲಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಸುಚೇತನ್ (27) ಎಂದು ಇದೆ. ಇದೇ ಆಧಾರ್ ಕಾರ್ಡ್ ಹೊಂದಿರುವ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ದೃಢಪಟ್ಟಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A man jumped into Netravati River at Bantwal over-bridge on the early hours of Sunday, November 07. The dead has been identified as Suchethan from Puttur. His Bag and documents were found near the bridge in which police and rescue team have started the search operations.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm