ಬ್ರೇಕಿಂಗ್ ನ್ಯೂಸ್
31-08-23 02:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31: ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಕಾರು ಡಿಕ್ಕಿಯಾಗಿ ಮೂವರು ಕಾರ್ಮಿಕರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ನಡೆದಿದೆ.
ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ರಾತ್ರಿ ಸುಳ್ಯಕ್ಕೆ ಆಗಮಿಸಿದ್ದು ಅಡ್ಕಾರು ಎಂಬಲ್ಲಿನ ಕಟ್ಟಡವೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಅದರಲ್ಲಿ ನಾಲ್ಕು ಮಂದಿ ಕಾರ್ಮಿಕರು ಇಂದು ಬೆಳಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದರೆನ್ನಲಾಗಿದೆ.
ಬೆಳಗ್ಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನತ್ತ ಚಲಿಸಿದ್ದು ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಮೂರು ಜನ ಕಾರ್ಮಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ತಲುಪಿಸುವ ದಾರಿಯಲ್ಲಿ ಸಾವನಪ್ಪಿದ್ದಾರೆ.
Accident, Three killed on spot after speeding car rams on men standing at road side at Sullia in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm