ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am