ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm