ಬ್ರೇಕಿಂಗ್ ನ್ಯೂಸ್
01-09-23 09:45 pm Mangalore Correspondent ಕರಾವಳಿ
ಮಂಗಳೂರು, ಸೆ.1: ತನ್ನ ಮೂವರು ಗಂಡು ಮಕ್ಕಳು ವಿಪರೀತ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದುದರಿಂದ ಮನನೊಂದ ತಾಯಿ ಮನೆ ಪಕ್ಕಾಸಿಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.
ಮುಲ್ಕಿಯ ಕೆ.ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ಪ್ರದೇಶದ ಕೊರಂಟಬೆಟ್ಟು ಕಾಲೋನಿಯಲ್ಲಿ ಘಟನೆ ನಡೆದಿದ್ದು ಸುಮಿತ್ರ (45) ಮೃತ ಮಹಿಳೆ. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮಕ್ಕಳಾದ ಮಂಜುನಾಥ (25), ಪ್ರಹ್ಲಾದ ಯಾನೆ ಪ್ರಭು (19), ಸಂಜೀವ(22) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ 11.30 ಸುಮಾರಿಗೆ ಮದ್ಯದ ನಶೆಯಲ್ಲಿ ಮೂವರು ಮಕ್ಕಳು ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ. ಇದರಿಂದ ತಾಯಿ ಸುಮಿತ್ರ ನೊಂದಿದ್ದು ಮನೆಯ ಕೋಣೆಯ ಪಕ್ಕಾಸಿಗೆ ಸೀರೆಯನ್ನು ಬಿಗಿದು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪಣಂಬೂರು ಎಸಿಪಿ, ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
45 year old women commits suicide after fight with her children at Mulki in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am