ಬ್ರೇಕಿಂಗ್ ನ್ಯೂಸ್
03-09-23 12:25 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.3: ಸೌಜನ್ಯಾ ಸ್ತ್ರೀ ಸ್ವರೂಪ ತೊರೆದು ಕಾಳಿ ಸ್ವರೂಪವನ್ನ ಪಡೆದಿದ್ದಾಳೆ. ಅವಳ ಆತ್ಮ ಭೀಕರ ಸ್ವರೂಪ ಪಡೆಯುವ ಮುನ್ನ ಸರಕಾರ ಎಚ್ಚೆತ್ತು ಕೊಳ್ಳಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದ್ದಾರೆ.
ಸೌಜನ್ಯಾ ಪರವಾಗಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಧರ್ಮಪಾಲನಾಥ ಸ್ವಾಮೀಜಿ ಭಾಷಣ ಮಾಡಿದ್ದಾರೆ. ಸತ್ಯ, ನ್ಯಾಯದ ಹೋರಾಟಕ್ಕೆ ಆದಿಚುಂಚನಗಿರಿ ಮಠದ ಸಂಪೂರ್ಣ ಬೆಂಬಲವಿದೆ. ಒಕ್ಕಲಿಗ ಸಮಾಜದ ಬೆಂಬಲ ಇದೆ.


ಆರು ವರ್ಷ ಜೈಲಿನಲ್ಲಿದ್ದ ಸಂತೋಷ ರಾವ್ ಗೆ ಮರಳಿ ಜೀವನ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ರಾಜ್ಯ ಸರಕಾರ ಅವನ ಬದುಕಿಗೆ ಏನಾದ್ರು ವ್ಯವಸ್ಥೆ ಮಾಡಬೇಕು. ಜೊತೆಗೆ ಸೌಜನ್ಯಾ ಕುಟುಂಬಕ್ಕೂ ರಾಜ್ಯ ಸರಕಾರ ರಕ್ಷಣೆ ನೀಡಬೇಕು. 11 ವರ್ಷಗಳ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗದೇ ಇರುವುದು ನಮ್ಮ ವ್ಯವಸ್ಥೆಯ ದುರಂತ.
ತನಿಖೆಯ ಸಂದರ್ಭದಲ್ಲಿ ಒಬ್ಬನಿಂದ ಆಗಿರುವ ಕೃತ್ಯ ಅಲ್ಲ. ಸಾಮೂಹಿಕ ಅತ್ಯಾಚಾರ ಆಗಿರುವುದು ಪತ್ತೆಯಾಗಿತ್ತು. ಹಾಗಾದರೆ ಯಾರು ಈ ಕೃತ್ಯ ಎಸಗಿದ್ದೆಂದು ಪತ್ತೆಯಾಗಬೇಕು. ಅದಕ್ಕಾಗಿ ಶವ ಪರೀಕ್ಷೆ ಮಾಡಿದ ವೈದ್ಯರು ಮತ್ತು ಪೊಲೀಸ್ ತನಿಖಾಧಿಕಾರಿಯನ್ನ ಮಂಪರು ಪರೀಕ್ಷೆ ಮಾಡಬೇಕು. ಮಹೇಶ್ ಶೆಟ್ಟಿ ಅವರ ಹೋರಾಟಕ್ಕೆ ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗ ಸಮಾಜದ ಬೆಂಬಲ ಇದೆ. ನಮ್ಮ ಮಠದ ಹಿರಿಯ ಸ್ವಾಮೀಜಿಗಳು ಸಭೆ ಕರೆದಿದ್ದಾರೆ. ಮಾಹಿತಿ ನೀಡುತ್ತೇವೆ. ಸರಕಾರ ಶೀಘ್ರ ತನಿಖೆ ನಡೆಸಿ ಯಾರು ಆರೋಪಿ ಎಂಬುದನ್ನು ಪತ್ತೆ ಮಾಡಬೇಕು ಎಂದು ಸ್ವಾಮೀಜಿ ಪ್ರಖರ ಭಾಷಣ ಮಾಡಿದ್ದಾರೆ.
ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟೆಣ್ಣವರ್, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ ಮತ್ತಿತರರು ಇದ್ದಾರೆ. ಸಾವಿರಾರು ಜನರು ಸೇರಿದ್ದಾರೆ.
Sowjanya rape case, massive protest held at Belthangady, Mangalore Shaka math swamiji warns about voilent protest.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am