ಬ್ರೇಕಿಂಗ್ ನ್ಯೂಸ್
08-11-20 11:01 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಕೆರೆಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡುಬಿದ್ರೆಯ ಬೆಳುವಾಯಿಯಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ, ನಿಹಾಲ್ ಶಾ (20) ಮೃತ ಯುವಕ. ಬೆಳುವಾಯಿ ಬಳಿಯ ಮಠದಕೆರೆ ಎಂಬಲ್ಲಿಗೆ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಆದರೆ, ನೀರಲ್ಲಿ ಈಜಲಾಗದೆ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.

ವಿಷಯ ತಿಳಿದು ಕೂಡಲೇ ಸ್ಥಳೀಯರು ಸೇರಿ ನೀರಿನಲ್ಲಿ ಹುಡುಕಾಡಿ, ನಿಹಾಲ್ ದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳೀಯ ಈಜುಗಾರ ಅಂಥೋಣಿ ಎಂಬವರು ಆಳದಲ್ಲಿ ಉಳಿದಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ. ರಾತ್ರಿ ವೇಳೆ ಸ್ಥಳದಲ್ಲಿ ಜನರೇಟರ್ ಹಾಕಿ, ಕಾರ್ಯಾಚರಣೆ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮೂಡಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth who went swimming in the lake found dead after he drowned inside the water in Moodbidri. The deceased has been identified as Nihal Sha (20) resident of Katipalla, Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm