ಬ್ರೇಕಿಂಗ್ ನ್ಯೂಸ್
05-09-23 09:06 pm Mangalore Correspondent ಕರಾವಳಿ
ಮಂಗಳೂರು, ಸೆ.5 : ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ನಿಗ್ರಹಿಸಿ ಸ್ವಚ್ಛ ಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿರುವುದು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯಕ್ಕೆ ಹೊಡೆತ ನೀಡಿದಂತಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ದೃಢ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮಿಷನರ್ ಅವರನ್ನು ಕೇವಲ ಐದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಿದೆ. ಈಮೂಲಕ ಡ್ರಗ್ಸ್ ರೀತಿಯ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ರೀತಿಯ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಲಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಡ್ರಗ್ಸ್ ಜಾಲ ಮತ್ತೆ ಜಾಲ ಬಿಚ್ಚಿ, ಜನಸಾಮಾನ್ಯರಿಗೆ ಕಂಟಕವಾದಲ್ಲಿ ಬಿಜೆಪಿ ಪಕ್ಷದ ವತಿಯಿಂದಲೇ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Mangalore Police Commissioner Kuldeep Kumar Jain transfer, BJP MLA Bharath Shetty slams Congress. Says a honest officer who was tirelessly working to make Mangalore Drug free was transferred in just 5 months of posting.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm