ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm