ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm