ಬ್ರೇಕಿಂಗ್ ನ್ಯೂಸ್
14-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.14: ಚೈತ್ರಾ ಕುಂದಾಪುರ ಪ್ರಕರಣ ಮತ್ತು ಆಕೆಯ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ತನಿಖೆ ಆಗಲಿ, ಎಲ್ಲವೂ ಸ್ಷಷ್ಟ ಆಗಲಿದೆ. ದೊಡ್ಡ ದೊಡ್ಡ ಹೆಸರು ಇದೆ ಅಂತ ಈಗ ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳ್ತಾರೆ. ತನಿಖೆ ಆಗಿ ಅದರ ಸತ್ಯ ಹೊರಬರಲಿ ಎಂದರು ಬೊಮ್ಮಾಯಿ.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಮಾತುಕತೆ ಆಗಿರುವುದು ಸ್ಪಷ್ಟ. ಆದರೆ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ಈ ಬಗ್ಗೆ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನ ಮಾತನಾಡಿಸಿ ತೀರ್ಮಾನ ತಗೋತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಈ ಮೈತ್ರಿಯ ಉದ್ದೇಶ. ಈ ವಿಚಾರದಲ್ಲಿ ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದು ಹೇಳಿದರು.
We have nothing to do with the Chaitra Kundapur case and her business. Former Chief Minister Basavaraj Bommai said that there should be a thorough probe into the case and whoever is involved should be punished severely.
28-04-25 10:15 pm
HK News Desk
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
28-04-25 11:41 am
Mangalore Correspondent
Mangalore, Terror Attack, Doctor Post: ಹೈಲ್ಯಾ...
27-04-25 11:09 pm
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm