ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
01-01-26 05:18 pm
HK News Desk
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm