ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am