ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm