ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm