ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am