ಬ್ರೇಕಿಂಗ್ ನ್ಯೂಸ್
16-09-23 08:30 pm Mangalore Correspondent ಕರಾವಳಿ
ಮಂಗಳೂರು, ಸೆ.16: ಈ ಬಾರಿ ಗಣೇಶ ಚತುರ್ಥಿಗೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.19 ರಂದೇ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಸೆ.18ರಂದು ಗಣೇಶ ಚತುರ್ಥಿ ರಜೆಯಿದ್ದರೆ, ಕರಾವಳಿಯಲ್ಲಿ ಮಾತ್ರ 19ರಂದು ಚೌತಿ ತಿಥಿಯ ಪ್ರಕಾರ ಗಣೇಶೋತ್ಸವ ಆಚರಣೆಯಾಗುತ್ತದೆ. ಹಾಗಾಗಿ, ಸಾರ್ವತ್ರಿಕ ರಜೆಯನ್ನು ಬದಲು ಮಾಡಬೇಕೆಂದು ಈ ಭಾಗದ ಜನಪ್ರತಿನಿಧಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಅದರಂತೆ, ಸ್ಥಳೀಯ ಪರಿಸ್ಥಿತಿ ಅನುಸರಿಸಿ ರಜೆಯ ಬಗ್ಗೆ ನಿರ್ಧರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮುಖ್ಯಮಂತ್ರಿ ಸೂಚನೆಯಂತೆ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ರಜೆಯನ್ನು ಮಾರ್ಪಡಿಸಿ ಸೆ.19 ರಂದು ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಶಾಲೆ, ಕಾಲೇಜು, ಇತರೇ ಸರ್ಕಾರಿ ಕಚೇರಿ, ಬ್ಯಾಂಕ್ ಎಲ್ಲ ಕಚೇರಿಗಳಿಗೂ ಇದು ಅನ್ವಯ ಆಗಲಿದೆ. ಎರಡು ದಿನಗಳ ಹಿಂದೆಯಷ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಜೆಯನ್ನು ಮಾರ್ಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರೊಂದಿಗೆ ರಜೆಯ ಗೊಂದಲ ನಿವಾರಣೆ ಆದಂತಾಗಿದೆ.
Ganesh Chaturthi 2023, Mangalore and Udupi schools and colleges declared holiday from September 19.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am