ಬ್ರೇಕಿಂಗ್ ನ್ಯೂಸ್
16-09-23 08:30 pm Mangalore Correspondent ಕರಾವಳಿ
ಮಂಗಳೂರು, ಸೆ.16: ಈ ಬಾರಿ ಗಣೇಶ ಚತುರ್ಥಿಗೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.19 ರಂದೇ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಸೆ.18ರಂದು ಗಣೇಶ ಚತುರ್ಥಿ ರಜೆಯಿದ್ದರೆ, ಕರಾವಳಿಯಲ್ಲಿ ಮಾತ್ರ 19ರಂದು ಚೌತಿ ತಿಥಿಯ ಪ್ರಕಾರ ಗಣೇಶೋತ್ಸವ ಆಚರಣೆಯಾಗುತ್ತದೆ. ಹಾಗಾಗಿ, ಸಾರ್ವತ್ರಿಕ ರಜೆಯನ್ನು ಬದಲು ಮಾಡಬೇಕೆಂದು ಈ ಭಾಗದ ಜನಪ್ರತಿನಿಧಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಅದರಂತೆ, ಸ್ಥಳೀಯ ಪರಿಸ್ಥಿತಿ ಅನುಸರಿಸಿ ರಜೆಯ ಬಗ್ಗೆ ನಿರ್ಧರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮುಖ್ಯಮಂತ್ರಿ ಸೂಚನೆಯಂತೆ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ರಜೆಯನ್ನು ಮಾರ್ಪಡಿಸಿ ಸೆ.19 ರಂದು ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಶಾಲೆ, ಕಾಲೇಜು, ಇತರೇ ಸರ್ಕಾರಿ ಕಚೇರಿ, ಬ್ಯಾಂಕ್ ಎಲ್ಲ ಕಚೇರಿಗಳಿಗೂ ಇದು ಅನ್ವಯ ಆಗಲಿದೆ. ಎರಡು ದಿನಗಳ ಹಿಂದೆಯಷ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಜೆಯನ್ನು ಮಾರ್ಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರೊಂದಿಗೆ ರಜೆಯ ಗೊಂದಲ ನಿವಾರಣೆ ಆದಂತಾಗಿದೆ.
Ganesh Chaturthi 2023, Mangalore and Udupi schools and colleges declared holiday from September 19.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm