ಬ್ರೇಕಿಂಗ್ ನ್ಯೂಸ್
16-09-23 08:30 pm Mangalore Correspondent ಕರಾವಳಿ
ಮಂಗಳೂರು, ಸೆ.16: ಈ ಬಾರಿ ಗಣೇಶ ಚತುರ್ಥಿಗೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.19 ರಂದೇ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಸೆ.18ರಂದು ಗಣೇಶ ಚತುರ್ಥಿ ರಜೆಯಿದ್ದರೆ, ಕರಾವಳಿಯಲ್ಲಿ ಮಾತ್ರ 19ರಂದು ಚೌತಿ ತಿಥಿಯ ಪ್ರಕಾರ ಗಣೇಶೋತ್ಸವ ಆಚರಣೆಯಾಗುತ್ತದೆ. ಹಾಗಾಗಿ, ಸಾರ್ವತ್ರಿಕ ರಜೆಯನ್ನು ಬದಲು ಮಾಡಬೇಕೆಂದು ಈ ಭಾಗದ ಜನಪ್ರತಿನಿಧಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಅದರಂತೆ, ಸ್ಥಳೀಯ ಪರಿಸ್ಥಿತಿ ಅನುಸರಿಸಿ ರಜೆಯ ಬಗ್ಗೆ ನಿರ್ಧರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮುಖ್ಯಮಂತ್ರಿ ಸೂಚನೆಯಂತೆ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ರಜೆಯನ್ನು ಮಾರ್ಪಡಿಸಿ ಸೆ.19 ರಂದು ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಶಾಲೆ, ಕಾಲೇಜು, ಇತರೇ ಸರ್ಕಾರಿ ಕಚೇರಿ, ಬ್ಯಾಂಕ್ ಎಲ್ಲ ಕಚೇರಿಗಳಿಗೂ ಇದು ಅನ್ವಯ ಆಗಲಿದೆ. ಎರಡು ದಿನಗಳ ಹಿಂದೆಯಷ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಜೆಯನ್ನು ಮಾರ್ಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರೊಂದಿಗೆ ರಜೆಯ ಗೊಂದಲ ನಿವಾರಣೆ ಆದಂತಾಗಿದೆ.
Ganesh Chaturthi 2023, Mangalore and Udupi schools and colleges declared holiday from September 19.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm