ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am