ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm