ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm