ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm