ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm