ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm