ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm